

'ನಾಯಕತ್ವ ಬದಲಾವಣೆ ವಿಚಾರವಾಗಿ ಸಮಯ ಬಂದಾಗ ಸಿದ್ದರಾಮಯ್ಯನವರೇ ಮಾತನಾಡುತ್ತಾರೆ': ಡಿ ಕೆ ಶಿವಕುಮಾರ್
ನಾಯಕತ್ವ ವಿಚಾರವಾಗಿ ಸಿದ್ದರಾಮಯ್ಯ-ನನ್ನ ನಡುವೆ ಕದ್ದುಮುಚ್ಚಿ ಗುಟ್ಟಿನ ವ್ಯವಹಾರ ನಡೆದಿಲ್ಲ. ಸಮಯ ಬಂದಾಗ ಸಿದ್ದರಾಮಯ್ಯ ಅವರೇ ನಮ್ಮ ತೀರ್ಮಾನದ ಬಗ್ಗೆ ಜನರಿಗೆ ಸಂದೇಶ ನೀಡುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾಯಕತ್ವ ವಿಚಾರದಲ್ಲಿ ನಾನು, ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ ಏನು ಎಂಬುದನ್ನು ಸಮಯ ಬಂದಾಗ ಸಿದ್ದರಾಮಯ್ಯ ಅವರೇ ತಿಳಿಸುತ್ತಾರೆ, ಈ ತೀರ್ಮಾನ ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟಿನ ವ್ಯವಹಾರವೇನಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ‘ಬಾಲವು ನಾಯಿಯನ್ನು ಅಲ್ಲಾಡಿಸಲ


ಬಾನಂಗಳಕ್ಕೆ ನೀಲಿಹಕ್ಕಿ ಹೊತ್ತೊಯ್ದ ಇಸ್ರೋ ಬಾಹುಬಲಿ ರಾಕೆಟ್; LVM3-M6 ಕಾರ್ಯಾಚರಣೆ ಡಿಟೇಲ್ಸ್
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಭಾರತದ ಇಸ್ರೋ, ತನ್ನ ಬಾಹ್ಯಾಕಾಶ ಸಾಧನೆಗೆ ಮತ್ತೊಂದು ಗರಿಯನ್ನು ಸೇರಿಸಿಕೊಂಡಿದೆ. ಅಮೆರಿಕದ AST ಸ್ಪೇಸ್ಮೊಬೈಲ್ ಸಂಸ್ಥೆಯ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು, ಇಸ್ರೋದ LVM-M6 ಬಾಹುಬಲಿ ರಾಕೆಟ್ ಯಶಸ್ವಿಯಾಗಿ ಕಡಿಮೆ ಭೂಕಕ್ಷೆಗೆ ಸೇರಿಸಿದೆ. ಇಸ್ರೋ ಇದೇ ಮೊದಲ ಬಾರಿಗೆ ಅತಿದೊಡ್ಡ ವಾಣಿಜ್ಯ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಕಾರ್ಯಾಚರಣೆಯ ಮಹತ್ವವೇನು? ದೂರಸಂಪರ್ಕ ಕ್ಷೇತ್ರದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಇಲ್ಲಿದೆ ಮಾಹಿತಿ. ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಪ್ರಾಬಲ್ಯಕ್ಕೆ ಮುನ್ನುಡಿ











