

ಸಚಿವರಲ್ಲಿ ʼಒಳ್ಳೆ ಮಾತಿನʼ ಬಲ ತುಂಬಲು ಹೊಸ ಪದ್ಧತಿಗೆ ಮುಂದಾದ ಪ್ರಧಾನಿ!
ಪ್ರಧಾನಿ ನರೇಂದ್ರ ಮೋದಿಯವರು ಸೌತ್ ಬ್ಲಾಕ್ ನಲ್ಲಿರುವ ತಮ್ಮ ಹಳೆಯ ಪ್ರಧಾನಿ ಕಚೇರಿಯಿಂದ ಸದ್ಯ ನೂತನ ಸೇವಾತೀರ್ಥ ಭವನಕ್ಕೆ ಇತ್ತೀಚೆಗಷ್ಟೇ ಸ್ಥಳಾಂತರವಾಗಿದ್ದು, ಇಂದು ಐತಿಹಾಸಿಕ ಮೊದಲ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಈ ಸಭೆಯನ್ನು ಕೇವಲ ಔಪಚಾರಿಕವಾಗಿ ಮಾತ್ರ ನಡೆಸದೆ ಇದನ್ನು ಇನ್ನಷ್ಟು ಸ್ಪೇಷಲ್ ಮಾಡಲು ಪ್ರಧಾನಿಗಳು ಒಳ್ಳೆ ಸುದ್ದಿ ಎಂಬ ವಿನೂತನ ಪದ್ದತಿಯನ್ನು ಪ್ರಾರಂಭಿಸಲು ಮುಂದಾಗಿದ್ದು, ಇದರಲ್ಲಿ ಎಲ್ಲಾ ಸಂಪುಟ ಸದಸ್ಯರು ಸಚಿವಾಲಯಕ್ಕೆ ಸಂಬಂಧಿಸಿದ ಔಪಚಾರಿಕ ವಿಚಾರಗಳ ಕುರಿತ ಒಳ್ಳೆ ಸುದ್ದಿ ಅಥವಾ ತಮ್ಮ ವೈಯಕ್ತಿಕ ವಿಚಾರದಲ್ಲಿ ಸ್ಪೂರ್ತಿದಾಯವಾಗುವ ಒಳ್ಳೆ ಸುದ್ದಿಗಳನ್ನು


'ನಾಯಕತ್ವ ಬದಲಾವಣೆ ವಿಚಾರವಾಗಿ ಸಮಯ ಬಂದಾಗ ಸಿದ್ದರಾಮಯ್ಯನವರೇ ಮಾತನಾಡುತ್ತಾರೆ': ಡಿ ಕೆ ಶಿವಕುಮಾರ್
ನಾಯಕತ್ವ ವಿಚಾರವಾಗಿ ಸಿದ್ದರಾಮಯ್ಯ-ನನ್ನ ನಡುವೆ ಕದ್ದುಮುಚ್ಚಿ ಗುಟ್ಟಿನ ವ್ಯವಹಾರ ನಡೆದಿಲ್ಲ. ಸಮಯ ಬಂದಾಗ ಸಿದ್ದರಾಮಯ್ಯ ಅವರೇ ನಮ್ಮ ತೀರ್ಮಾನದ ಬಗ್ಗೆ ಜನರಿಗೆ ಸಂದೇಶ ನೀಡುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾಯಕತ್ವ ವಿಚಾರದಲ್ಲಿ ನಾನು, ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ ಏನು ಎಂಬುದನ್ನು ಸಮಯ ಬಂದಾಗ ಸಿದ್ದರಾಮಯ್ಯ ಅವರೇ ತಿಳಿಸುತ್ತಾರೆ, ಈ ತೀರ್ಮಾನ ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟಿನ ವ್ಯವಹಾರವೇನಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ‘ಬಾಲವು ನಾಯಿಯನ್ನು ಅಲ್ಲಾಡಿಸಲ






