top of page
ಕಾರವಾರ


ಕದ್ರಾ ಆಣೆಕಟ್ಟಿನ ಒಳಹರಿವಿನ ಪ್ರಮಾಣ ಏರಿಕೆ; ಜನರಿಗೆ ಮುನ್ನೆಚ್ಚರಿಕೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಯೋಜನೆ ಎರಡನೇ ಹಂತದ ಕದ್ರಾ ಆಣೆಕಟ್ಟಿನ ಜಲಾಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದರಿಂದ ಜಲಾಶಯದ ಒಳಹರಿವಿನ...


ರಸ್ತೆ ಒತ್ತುವರಿ ತೆರವು ಆಗ್ರಹಿಸಿ:ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ: ನಕಾಶೆಯಲ್ಲಿರುವ ಸಾರ್ವಜನಿಕ ರಸ್ತೆ ಮಾರ್ಗದ ಒತ್ತುವರಿ ತೆರವುಗೊಳಿಸುವಂತೆ ಶಿರಸಿ ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯ ಕುಪ್ಪಗದ್ದೆ ಮತ್ತು ವದ್ದಲ ಗ್ರಾಮಗಳ...


ಕಾರವಾರ ಕೊಡಸಳ್ಳಿ ಬಳಿ ಭೂಕುಸಿತ
ಕಾರವಾರ : ಕೈಗಾ ಸಮೀಪದ ಕೊಡಸಳ್ಳಿ ಅಣೆಕಟ್ಟೆ ಸಂಪರ್ಕ ರಸ್ತೆಯಲ್ಲಿ ಇಂದು ಭೂಕುಸಿತವಾದ ಬಗ್ಗೆ ವರದಿಯಾಗಿದೆ. ಕಾರವಾರ ತಾಲೂಕಿನ ಕೈಗಾ ಬಳಿಯ ಕೊಡಸಳ್ಳಿ ಅಣೆಕಟ್ಟೆಗೆ...


ಚಿಗಿತುಕೊಂಡ ಯೆಂಡಿ ಬಲೆ ಮೀನುಗಾರಿಕೆ
ಕಾರವಾರ : ಯಾಂತ್ರೀಕೃತ ದೋಣಿಗಳ ಮೀನುಗಾರಿಕೆ ಚಟುವಟಿಕೆ ಸ್ಥಗಿತಗೊಂಡು ತಿಂಗಳು ಪೂರೈಸಿದ್ದು, ದಡದಲ್ಲೇ ನಿಂತು ಬಲೆ ಬೀಸುವ ಯೆಂಡಿ ಬಲೆ ಮೀನುಗಾರಿಕೆ ಗರಿಗೆದರಿದೆ....


ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಸಲ್ಲಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅನುಮತಿ ನೀಡಿ ; ಸಚಿವ ಮಂಕಾಳ ವೈದ್ಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲುಗಳಲ್ಲಿ ಪ್ರವೇಶಾತಿ ನೀಡುವಲ್ಲಿ ಯಾವುದೇ ಕೊರತೆಯಾಗಬಾರದು. ಅರ್ಜಿ ಸಲ್ಲಿಸಿದ ಎಲ್ಲಾ...


ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ರೆಡ್ ಅಲರ್ಟ್
ಜಿಲ್ಲೆಯಲ್ಲಿ ಪುನಃ ಮಳೆ ಆರಂಭವಾಗಲಿದ್ದು, ಜೂನ್ 12 ರಿಂದ 14ರ ವರೆಗೆ ಸುರಿಯಲಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ...


ಮತಗಟ್ಟೆಗೆ ಪ್ರವೇಶಿಸಿ ವಿಡಿಯೋ ಚಿತ್ರೀಕರಣ; ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ
ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣೆಯ ದಿನ ಅಂದರೆ ಕಳೆದ ವರ್ಷ ಮೇ ತಿಂಗಳ 7ನೇ ತಾರೀಖಿನಂದು ಕಾರವಾರ ವಿಧಾನಸಭಾ ಕ್ಷೇತ್ರದ ಸೇಂಟ್ ಮೈಕಲ್ ಶಾಲೆಯಲ್ಲಿ...


ಕಾರವಾರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಕಾರವಾರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ನೂತನವಾಗಿ ಅಸ್ಥಿತ್ವಕ್ಕೆ ಬಂದಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಪವರ್ಟಿವಿ ವರದಿಗಾರ...


ರಾಜ್ಯದಲ್ಲಿ ಇನ್ನು ೫ ದಿನ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್...


ನೂತನ ಆಡಳಿತ ಸೌಧದ ಸ್ವಚ್ಛತಾ ಕಾರ್ಯ ಮಾಡಿದ ತಹಸೀಲ್ದಾರ್ ಅಶೋಕ್ ಭಟ್
ಕಾರವಾರ: ನೂತನವಾಗಿ ನಿರ್ಮಿಸಿದ ಆಡಳಿತ ಸೌಧದಲ್ಲಿ ಸ್ವಚ್ಛತಾ ಸಿಬ್ಬಂದಿ ಕೊರತೆಯಿಂದ ಕಸ ಗುಡಿಸುವವರು ಇಲ್ಲ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಸಹಾಯಕ...


ಆಂಜನೇಯ ಮೂರ್ತಿ ತಂದಿಟ್ಟ ಅಪರಿಚಿತರು
ಕಾರವಾರ: ತಾಲೂಕಿನ ಅಮದಳ್ಳಿಯಲ್ಲಿ ಖಾಲಿ ಜಾಗದಲ್ಲಿ ಅಪರಿಚಿತರು ಆಂಜನೇಯನ ಮೂರ್ತಿ ಇಟ್ಟು ಹೋದ ಘಟನೆ ನಡೆದಿದೆ . ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೬ರ...


ಭೂಕಂಪದ ಕುರಿತು ಪರಿಶೀಲನೆ ನಡೆಸಿದ ತಜ್ಞರ ತಂಡ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ-ಶಿರಸಿ ಭಾಗದಲ್ಲಿ ಭೂಕಂಪವಾದ ಹಿನ್ನೆಲೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಭೂಕಂಪದ ಕುರಿತು ಮಾಧ್ಯಮ ಪ್ರಕಟಣೆ ನೀಡಿದ್ದಾರೆ ....
ಗುಂಡು ಹಾರಿಸಿಕೊಂಡು ರಕ್ಷಣಾ ಸಿಬ್ಬಂದಿ ಸಾವು
ಕಾರವಾರ : ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲ್ಯಾಂಟ್ನಲ್ಲಿ CISF ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರದ ಅರವಿಂದ್...


ತರಕಾರಿ ಮೇಲೆ ಉಗಿದ ವ್ಯಾಪಾರಿ ಬಂಧನ
ಕಾರವಾರ:ತರಕಾರಿ ಮೇಲೆ ಉಗಿದ ವ್ಯಾಪಾರಿಯನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಕಾರವಾರದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ವ್ಯಾಪಾರಿಯನ್ನು ಬಂಧಿಸಲಾಗಿದೆ.


ಕೈಗಾ ಬಸ್ಗೆ ತಗುಲಿದ ಬೆಂಕಿ
ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ವಿರ್ಜಿ ಸಮೀಪ ಶುಕ್ರವಾರ ನಡೆದಿದೆ....


ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿಗರ ಪ್ರತಿಭಟನೆ
ಕಾರವಾರ: ರೈತರಿಗೆ ವಕ್ಫ್ ಬೋರ್ಡ್ ನೋಟೀಸ್ ಹಿನ್ನಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಭಟ್ಕಳ ,ಹೊನ್ನಾವರ...


ಗೋಕರ್ಣ ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಕಾರವಾರ : ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ನಡೆದಿದೆ. ಆಂದ್ರ...


ಪೋಲೀಸ್ ಕಾರಿಗೆ ಲಾರಿ ಢಿಕ್ಕಿ : ಹೆಡ್ ಕಾನ್ಸ್ಟೇಬಲ್ಗೆ ಗಾಯ
ಕಾರವಾರ: ಆರೋಪಿಯನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಪೊಲೀಸರಿದ್ದ ಇನ್ನೋವಾ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಜೊಯಿಡಾ ರಾಮನಗರದಲ್ಲಿ ನಡೆದಿದೆ. ಗೋವಾದಿಂದ...


ಬೀದರ್: ವಿಠಲ್ ಹೇರೂರ 10 ಪುಣ್ಯಸ್ಮರಣೆ
ಬೀದರ್: ಚೋಕರ ಕೋಳಿ ಸಮಾಜ ಸಂಘದಿಂದ ಸಮಾಜದ ಮುಖಂಡ, ವಿಧಾನ ಪರಿಹತ್ತಿನ ಮಾಜಿ ಮುಖ್ಯ ಸಚೇತಕ ದಿವಂಗತ ವಿಶ್ವಲ್ ಹೇರೂರ ಅವರ 10ನೇ ಪಾಸ್ಕರಣೆ ನಗರದಲ್ಲಿ ಭಾನುವಾರ...
bottom of page