top of page
ಯಲ್ಲಾಪುರ


"ಭಾಗ್ಯದ ಬಳೆಗಾರ" ಪದ್ಯವನ್ನು ನೃತ್ಯದ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು
ಯಲ್ಲಾಪುರ : ಸರಿಯಾಗಿ ಪಾಠ ಕಲಿಯಲಿಲ್ಲವೆಂದು ಮುಂಡಗೋಡಿನಲ್ಲಿ ವಿದ್ಯಾರ್ಥಿಗೆ ಶಿಕ್ಷಕಿ ಥಳಿಸಿರುವ ಘಟನೆ ನಿನ್ನೆಯಷ್ಟೇ ನಡೆದಿದೆ. ಅಲ್ಲಲ್ಲಿ ಇಂತಹ ಘಟನೆಗಳು ನಡೆಯುವ...


ಕೊಡ್ಲಗದ್ದೆಯಲ್ಲಿ ಕಂಡುಬಂದ ಬೃಹತ್ ಗಾತ್ರದ ಹೆಬ್ಬಾವು
ಯಲ್ಲಾಪುರ : ತಾಲೂಕಿನ ಕೊಡ್ಲಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತು. ಕೊಟ್ಲಗದ್ದೆಯ ಸತೀಶ ಪಟಗಾರ ಅವರ ಮನೆಯ ಬಳಿ ಈ ಹೆಬ್ಬಾವು...


ಬುಡಕಟ್ಟು ವಿದ್ಯಾರ್ಥಿಗಳಿಗೆ ಶಾಲಾ ಪರಿಕರ ವಿತರಿಣೆ
ಯಲ್ಲಾಪುರ : ಬುಡಕಟ್ಟು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಗತ್ತಿನ ಸವಾಲುಗಳನ್ನು ಎದುರಿಸುವ ಶಿಕ್ಷಣವನ್ನು ನೀಡಬೇಕಾದ ಅವಶ್ಯಕತೆಯಿದೆ ಎಂದು ಹಾಸಣಗಿ ಸೇವಾ ಸಹಕಾರಿ...


ಅರ್ಚನಾ ಅಜಿತ್ ಹೆಗಡೆಗೆ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ
ಯಲ್ಲಾಪುರ: ತಾಲೂಕಿನ ದೇಹಳ್ಳಿಯ ಮೆಣಸುಮನೆ ಮೂಲದ ಬಹುಮುಖ ಪ್ರತಿಭೆ ಅರ್ಚನಾ ಅಜಿತ್ ಹೆಗಡೆ ಅವರಿಗೆ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಧಾರವಾಡದ...


ಯಲ್ಲಾಪುರದಲ್ಲಿ ಜೂನ್ ೧ ೦ಕ್ಕೆ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ
ಕರ್ನಾಟಕ ಪಂಚಾಯತ್ ರಾಜ್ ಪರಿಷತ,ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ,ಟೀಡ್ ಟ್ರಸ್ಟ್,ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 10 ರಂದು ಬೆಳಿಗ್ಗೆ 10.30 ಕ್ಕೆ ಪಟ್ಟಣದ...


ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮದ 'ಜಾನಪದ ಉತ್ಸವ'
ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ 'ಜಾನಪದ ಉತ್ಸವ'ವನ್ನು ಆಯೋಜಿಸುವ ಮೂಲಕ ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ...


ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರತಾಲೂಕಿನ ಇಡಗುಂದಿ ಶಾಲೆಯ ಎದುರು ನಡೆದಿದೆ. ಯಲ್ಲಾಪುರ...


ಸಾಮಾನ್ಯ ಸಭೆಯಲ್ಲಿ ಭುಗಿಲೆದ್ದ ಅಸಮಾಧಾನ
ಯಲ್ಲಾಪುರ: ಪಟ್ಟಣದ ಅಂಬೇಡ್ಕರ್ ಗಲ್ಲಿಯಲ್ಲಿ ಏ.14 ಅಂಬೇಡ್ಕರ್ ಜಯಂತಿಯೊಳಗೆ ಅಂಗನವಾಡಿ ಕಟ್ಟಡ ನಿರ್ಮಿಸಬೇಕೆಂದು ಆಗ್ರಹಿಸಿ ಸದಸ್ಯರಾದ ಶ್ಯಾಮಿಲಿ ಪಾಟಣಕರ್,ನಾಗರಾಜ...


ಯಲ್ಲಾಪುರ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆ
ಯಲ್ಲಾಪುರ : ಯಲ್ಲಾಪುರ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಗಾಳಿ ಸಹಿತ ಮಳೆಯಾಗಿದ್ದು, ಇಡಗುಂದಿ, ವಜ್ರಳ್ಳಿ, ಕಳಚೆ ಭಾಗದಲ್ಲಿ ಜೋರಾದ...
bottom of page