top of page
ಉತ್ತರ ಕನ್ನಡ


ಬಾನಂಗಳಕ್ಕೆ ನೀಲಿಹಕ್ಕಿ ಹೊತ್ತೊಯ್ದ ಇಸ್ರೋ ಬಾಹುಬಲಿ ರಾಕೆಟ್; LVM3-M6 ಕಾರ್ಯಾಚರಣೆ ಡಿಟೇಲ್ಸ್
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಭಾರತದ ಇಸ್ರೋ, ತನ್ನ ಬಾಹ್ಯಾಕಾಶ ಸಾಧನೆಗೆ ಮತ್ತೊಂದು ಗರಿಯನ್ನು ಸೇರಿಸಿಕೊಂಡಿದೆ. ಅಮೆರಿಕದ AST ಸ್ಪೇಸ್ಮೊಬೈಲ್ ಸಂಸ್ಥೆಯ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು, ಇಸ್ರೋದ LVM-M6 ಬಾಹುಬಲಿ ರಾಕೆಟ್ ಯಶಸ್ವಿಯಾಗಿ ಕಡಿಮೆ ಭೂಕಕ್ಷೆಗೆ ಸೇರಿಸಿದೆ. ಇಸ್ರೋ ಇದೇ ಮೊದಲ ಬಾರಿಗೆ ಅತಿದೊಡ್ಡ ವಾಣಿಜ್ಯ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಕಾರ್ಯಾಚರಣೆಯ ಮಹತ್ವವೇನು? ದೂರಸಂಪರ್ಕ ಕ್ಷೇತ್ರದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಇಲ್ಲಿದೆ ಮಾಹಿತಿ. ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಪ್ರಾಬಲ್ಯಕ್ಕೆ ಮುನ್ನುಡಿ
Dec 24, 20252 min read


ಸೊಸೈಟಿ ಬಲವರ್ಧನೆಗೆ ಕೇಂದ್ರದ ಮಹತ್ವದ ಕ್ರಮ : 3 ಬೆಳೆಗಳ ಕಮಿಷನ್ ಹೆಚ್ಚಳ - ಯಾವ ಬೆಳೆಗಳಿಗೆ?
ಹೊಸದಿಲ್ಲಿ : ಕೇಂದ್ರ ಸರ್ಕಾರ, ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳದ ಕಮಿಷನ್ ಅನ್ನು ಸಮಾಂತರವಾಗಿ 27 ರೂಪಾಯಿ ಹೆಚ್ಚಿಸಿ ಸೊಸೈಟಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ರಚಿಸಿದ ಸಮಿತಿಯು ಪಡಿತರ ಧಾನ್ಯಗಳ ಕಮಿಷನ್ ಪರಿಷ್ಕರಣೆಗೆ ಶಿಫಾರಸ್ಸು ಮಾಡಿತ್ತು. ಅದರನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ಸೊಸೈಟಿಗಳ ಬಲವರ್ಧನೆ ಮತ್ತು ರೈತರಿಗೂ ಹೆಚ್ಚಿನ ಅನುಕೂಲ ವಾಗುವಂತೆ ಈ ಪಡಿತರ ಧಾನ್ಯಗಳ ಕಮಿಷನ್ ಅನ್ನು ಪರಿಷ್ಕರಿಸಿ ದೇಶದ ಪಡಿತರ ವ್ಯವಸ್ಥ
Nov 20, 20252 min read


ಭಾರತದ ಬತ್ತಳಿಕೆಗೆ ಅಮೆರಿಕ ಅಸ್ತ್ರ; ಜಾವೆಲಿನ್ ಕ್ಷಿಪಣಿ, ಎಕ್ಸ್ಕ್ಯಾಲಿಬರ್ ಪ್ರೊಜೆಕ್ಟೈಲ್ ಪೂರೈಕೆಗೆ ಒಪ್ಪಂದ
ಭಾರತದ ರ ಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ, ಅಮೆರಿಕವು ಸುಮಾರು 93 ದಶಲಕ್ಷ ಡಾಲರ್ (ಅಂದಾಜು 825 ಕೋಟಿ ರೂ.) ಮೌಲ್ಯದ ಜಾವೆಲಿನ್ ಕ್ಷಿಪಣಿ ವ್ಯವಸ್ಥೆ ಮತ್ತು ಎಕ್ಸ್ಕ್ಯಾಲಿಬರ್ ಪ್ರೊಜೆಕ್ಟೈಲ್ಗಳ ಮಾರಾಟಕ್ಕೆ ಅನುಮೋದನೆ ನೀಡಿದೆ. ಅಮೆರಿಕದ ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ (ಡಿಎಸ್ಸಿಎ) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಅಮೆರಿಕದ ಸಂಸತ್ತಿಗೆ (ಕಾಂಗ್ರೆಸ್) ಅಗತ್ಯವಿರುವ ಪ್ರಮಾಣೀಕರಣವನ್ನು ಸಲ್ಲಿಸಿದೆ ಎಂದು ತಿಳಿಸಿದೆ. ಈ ಪ್ರಸ್ತಾವಿತ ಮಾರಾಟವು ಅಮೆರಿಕ ಮತ್ತು ಭಾರತದ ನಡುವಿನ ಆಯಕಟ್ಟಿನ ಪಾಲುದಾರಿಕೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಡಿಸೆಸ್ಸ
Nov 20, 20251 min read


ಯುದ್ದಭೂಮಿಯಿಂದ ಆಟದ ಮೈದಾನದವರೆಗೆ - ಪಾಕಿಸ್ತಾನಕ್ಕೆ ಸೋಲಿನ ಮೇಲೆ ಸೋಲು, ಅವಮಾನ
ಇತ್ತೀಚಿನ ಕೆಲವು ದಿನಗಳಲ್ಲಿ ತನ್ನ ಶತ್ರು ರಾಷ್ಟ್ರ ಭಾರತದ ಎದುರು ಈ ಮಟ್ಟಿನ ಸೋಲು, ಅವಮಾನವನ್ನು ಪಾಕಿಸ್ತಾನ ನಿರೀಕ್ಷಿಸಿರಲಿಕ್ಕಿಲ್ಲ. ಅದು, ಯುದ್ದಭೂಮಿಯೇ...
Oct 6, 20252 min read


'ಅವಮಾನಗಳನ್ನು ಮರೆಯಲು ಸಾಧ್ಯವಿಲ್ಲ': ಭಾರತ-ಅಮೆರಿಕ ಸಂಬಂಧ ಕುರಿತು ಟ್ರಂಪ್ ಹೇಳಿಕೆಗೆ ಶಶಿ ತರೂರ್ ತಿರುಗೇಟು
ತಿರುವನಂತಪುರಂ: ಭಾರತ-ಅಮೆರಿಕ ಸಂಬಂಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಪ್ರತಿಕ್ರಿಯೆಗೆ ಭಾನುವಾರ...
Sep 8, 20251 min read


ದೇಶಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್
ನವದೆಹಲಿ: ಭಾರತ ಉತ್ತಮ ವಿರೋಧ ಪಕ್ಷ ಮತ್ತು ಉತ್ತಮ ವಿರೋಧ ಪಕ್ಷದ ನಾಯಕರನ್ನು ಬಯಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. 2017...
Sep 7, 20251 min read


ಸಿಬಿಎಸ್ಇ ಅಧ್ಯಕ್ಷರಾಗಿ ಸಿಬಿಎಸ್ಇ ಅಧ್ಯಕ್ಷರಾಗಿ ಮುಂದುವರಿಕೆ
ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ರಾಹುಲ್ ಸಿಂಗ್ ಅವರನ್ನು ಸಿಬಿಎಸ್ಇ ಅಧ್ಯಕ್ಷರಾಗಿ ಎರಡು ವರ್ಷದ ಅವಧಿಗೆ ಮುಂದುವರಿಸಲಾಗಿದೆ. ಕೇಂದ್ರ ಸಿಬ್ಬಂದಿ ಮತ್ತು...
Aug 8, 20251 min read


ಮಹಾರಾಷ್ಟ್ರ ಸರ್ಕಾರದ ಮಹತ್ವದ ನಿರ್ಣಯ! ಗಣೇಶ ಚತುರ್ಥಿ ಈಗ ಅಧಿಕೃತ ನಾಡಹಬ್ಬ
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಶತಮಾನಕ್ಕೂ ಅಧಿಕ ಕಾಲದಿಂದ ಆಚರಿಸಲಾಗುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಇದೀಗ ಮಹತ್ವದ ಮಾನ್ಯತೆ ಸಿಕ್ಕಿದೆ. ಈ ಇತಿಹಾಸ...
Aug 8, 20251 min read


ಸಂಸತ್ ಭವನದಲ್ಲಿ ಮೋದಿ -ಅಮಿತ್ ಶಾ ಭೇಟಿ
ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಭೊಧ್ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ಭವನದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ...
Jul 23, 20251 min read


ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ: ತಕ್ಷಣದಿಂದ ಜಾರಿಗೆ- ಕೇಂದ್ರ ಸರ್ಕಾರ
ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ....
Jul 23, 20251 min read


ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು ಲೋಕಾರ್ಪಣೆ: ಏನಿದರ ವೈಶಿಷ್ಟ್ಯ?
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ...
Jul 14, 20252 min read


ಮೋದಿ ಮುಕುಟಕ್ಕೆ 26ನೇ ಅಂತಾರಾಷ್ಟ್ರೀಯ ಪ್ರಶಸ್ತಿಯ ಗರಿ!
ಬ್ರೆಸಿಲಿಯಾ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಖ್ಯಾತಿ ನಿರಂತರವಾಗಿ ಹೆಚ್ಚುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ಕೌಶಲ್ಯಗಳು ದೇಶವನ್ನು...
Jul 9, 20251 min read
bottom of page





