top of page
ದೇಶ


ಸಚಿವರಲ್ಲಿ ʼಒಳ್ಳೆ ಮಾತಿನʼ ಬಲ ತುಂಬಲು ಹೊಸ ಪದ್ಧತಿಗೆ ಮುಂದಾದ ಪ್ರಧಾನಿ!
ಪ್ರಧಾನಿ ನರೇಂದ್ರ ಮೋದಿಯವರು ಸೌತ್ ಬ್ಲಾಕ್ ನಲ್ಲಿರುವ ತಮ್ಮ ಹಳೆಯ ಪ್ರಧಾನಿ ಕಚೇರಿಯಿಂದ ಸದ್ಯ ನೂತನ ಸೇವಾತೀರ್ಥ ಭವನಕ್ಕೆ ಇತ್ತೀಚೆಗಷ್ಟೇ ಸ್ಥಳಾಂತರವಾಗಿದ್ದು, ಇಂದು ಐತಿಹಾಸಿಕ ಮೊದಲ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಈ ಸಭೆಯನ್ನು ಕೇವಲ ಔಪಚಾರಿಕವಾಗಿ ಮಾತ್ರ ನಡೆಸದೆ ಇದನ್ನು ಇನ್ನಷ್ಟು ಸ್ಪೇಷಲ್ ಮಾಡಲು ಪ್ರಧಾನಿಗಳು ಒಳ್ಳೆ ಸುದ್ದಿ ಎಂಬ ವಿನೂತನ ಪದ್ದತಿಯನ್ನು ಪ್ರಾರಂಭಿಸಲು ಮುಂದಾಗಿದ್ದು, ಇದರಲ್ಲಿ ಎಲ್ಲಾ ಸಂಪುಟ ಸದಸ್ಯರು ಸಚಿವಾಲಯಕ್ಕೆ ಸಂಬಂಧಿಸಿದ ಔಪಚಾರಿಕ ವಿಚಾರಗಳ ಕುರಿತ ಒಳ್ಳೆ ಸುದ್ದಿ ಅಥವಾ ತಮ್ಮ ವೈಯಕ್ತಿಕ ವಿಚಾರದಲ್ಲಿ ಸ್ಪೂರ್ತಿದಾಯವಾಗುವ ಒಳ್ಳೆ ಸುದ್ದಿಗಳನ್ನು
Ananthamurthy m Hegde
Feb 242 min read


ಬಾನಂಗಳಕ್ಕೆ ನೀಲಿಹಕ್ಕಿ ಹೊತ್ತೊಯ್ದ ಇಸ್ರೋ ಬಾಹುಬಲಿ ರಾಕೆಟ್; LVM3-M6 ಕಾರ್ಯಾಚರಣೆ ಡಿಟೇಲ್ಸ್
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಭಾರತದ ಇಸ್ರೋ, ತನ್ನ ಬಾಹ್ಯಾಕಾಶ ಸಾಧನೆಗೆ ಮತ್ತೊಂದು ಗರಿಯನ್ನು ಸೇರಿಸಿಕೊಂಡಿದೆ. ಅಮೆರಿಕದ AST ಸ್ಪೇಸ್ಮೊಬೈಲ್ ಸಂಸ್ಥೆಯ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು, ಇಸ್ರೋದ LVM-M6 ಬಾಹುಬಲಿ ರಾಕೆಟ್ ಯಶಸ್ವಿಯಾಗಿ ಕಡಿಮೆ ಭೂಕಕ್ಷೆಗೆ ಸೇರಿಸಿದೆ. ಇಸ್ರೋ ಇದೇ ಮೊದಲ ಬಾರಿಗೆ ಅತಿದೊಡ್ಡ ವಾಣಿಜ್ಯ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಕಾರ್ಯಾಚರಣೆಯ ಮಹತ್ವವೇನು? ದೂರಸಂಪರ್ಕ ಕ್ಷೇತ್ರದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಇಲ್ಲಿದೆ ಮಾಹಿತಿ. ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಪ್ರಾಬಲ್ಯಕ್ಕೆ ಮುನ್ನುಡಿ
Ananthamurthy m Hegde
Dec 24, 20252 min read


ಸೊಸೈಟಿ ಬಲವರ್ಧನೆಗೆ ಕೇಂದ್ರದ ಮಹತ್ವದ ಕ್ರಮ : 3 ಬೆಳೆಗಳ ಕಮಿಷನ್ ಹೆಚ್ಚಳ - ಯಾವ ಬೆಳೆಗಳಿಗೆ?
ಹೊಸದಿಲ್ಲಿ : ಕೇಂದ್ರ ಸರ್ಕಾರ, ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳದ ಕಮಿಷನ್ ಅನ್ನು ಸಮಾಂತರವಾಗಿ 27 ರೂಪಾಯಿ ಹೆಚ್ಚಿಸಿ ಸೊಸೈಟಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ರಚಿಸಿದ ಸಮಿತಿಯು ಪಡಿತರ ಧಾನ್ಯಗಳ ಕಮಿಷನ್ ಪರಿಷ್ಕರಣೆಗೆ ಶಿಫಾರಸ್ಸು ಮಾಡಿತ್ತು. ಅದರನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ಸೊಸೈಟಿಗಳ ಬಲವರ್ಧನೆ ಮತ್ತು ರೈತರಿಗೂ ಹೆಚ್ಚಿನ ಅನುಕೂಲ ವಾಗುವಂತೆ ಈ ಪಡಿತರ ಧಾನ್ಯಗಳ ಕಮಿಷನ್ ಅನ್ನು ಪರಿಷ್ಕರಿಸಿ ದೇಶದ ಪಡಿತರ ವ್ಯವಸ್ಥ
Ananthamurthy m Hegde
Nov 20, 20252 min read


ಭಾರತದ ಬತ್ತಳಿಕೆಗೆ ಅಮೆರಿಕ ಅಸ್ತ್ರ; ಜಾವೆಲಿನ್ ಕ್ಷಿಪಣಿ, ಎಕ್ಸ್ಕ್ಯಾಲಿಬರ್ ಪ್ರೊಜೆಕ್ಟೈಲ್ ಪೂರೈಕೆಗೆ ಒಪ್ಪಂದ
ಭಾರತದ ರ ಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ, ಅಮೆರಿಕವು ಸುಮಾರು 93 ದಶಲಕ್ಷ ಡಾಲರ್ (ಅಂದಾಜು 825 ಕೋಟಿ ರೂ.) ಮೌಲ್ಯದ ಜಾವೆಲಿನ್ ಕ್ಷಿಪಣಿ ವ್ಯವಸ್ಥೆ ಮತ್ತು ಎಕ್ಸ್ಕ್ಯಾಲಿಬರ್ ಪ್ರೊಜೆಕ್ಟೈಲ್ಗಳ ಮಾರಾಟಕ್ಕೆ ಅನುಮೋದನೆ ನೀಡಿದೆ. ಅಮೆರಿಕದ ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ (ಡಿಎಸ್ಸಿಎ) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಅಮೆರಿಕದ ಸಂಸತ್ತಿಗೆ (ಕಾಂಗ್ರೆಸ್) ಅಗತ್ಯವಿರುವ ಪ್ರಮಾಣೀಕರಣವನ್ನು ಸಲ್ಲಿಸಿದೆ ಎಂದು ತಿಳಿಸಿದೆ. ಈ ಪ್ರಸ್ತಾವಿತ ಮಾರಾಟವು ಅಮೆರಿಕ ಮತ್ತು ಭಾರತದ ನಡುವಿನ ಆಯಕಟ್ಟಿನ ಪಾಲುದಾರಿಕೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಡಿಸೆಸ್ಸ
Ananthamurthy m Hegde
Nov 20, 20251 min read


ಯುದ್ದಭೂಮಿಯಿಂದ ಆಟದ ಮೈದಾನದವರೆಗೆ - ಪಾಕಿಸ್ತಾನಕ್ಕೆ ಸೋಲಿನ ಮೇಲೆ ಸೋಲು, ಅವಮಾನ
ಇತ್ತೀಚಿನ ಕೆಲವು ದಿನಗಳಲ್ಲಿ ತನ್ನ ಶತ್ರು ರಾಷ್ಟ್ರ ಭಾರತದ ಎದುರು ಈ ಮಟ್ಟಿನ ಸೋಲು, ಅವಮಾನವನ್ನು ಪಾಕಿಸ್ತಾನ ನಿರೀಕ್ಷಿಸಿರಲಿಕ್ಕಿಲ್ಲ. ಅದು, ಯುದ್ದಭೂಮಿಯೇ...
Ananthamurthy m Hegde
Oct 6, 20252 min read


'ಅವಮಾನಗಳನ್ನು ಮರೆಯಲು ಸಾಧ್ಯವಿಲ್ಲ': ಭಾರತ-ಅಮೆರಿಕ ಸಂಬಂಧ ಕುರಿತು ಟ್ರಂಪ್ ಹೇಳಿಕೆಗೆ ಶಶಿ ತರೂರ್ ತಿರುಗೇಟು
ತಿರುವನಂತಪುರಂ: ಭಾರತ-ಅಮೆರಿಕ ಸಂಬಂಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಪ್ರತಿಕ್ರಿಯೆಗೆ ಭಾನುವಾರ...
Ananthamurthy m Hegde
Sep 8, 20251 min read


ದೇಶಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್
ನವದೆಹಲಿ: ಭಾರತ ಉತ್ತಮ ವಿರೋಧ ಪಕ್ಷ ಮತ್ತು ಉತ್ತಮ ವಿರೋಧ ಪಕ್ಷದ ನಾಯಕರನ್ನು ಬಯಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. 2017...
Ananthamurthy m Hegde
Sep 7, 20251 min read


ಸಿಬಿಎಸ್ಇ ಅಧ್ಯಕ್ಷರಾಗಿ ಸಿಬಿಎಸ್ಇ ಅಧ್ಯಕ್ಷರಾಗಿ ಮುಂದುವರಿಕೆ
ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ರಾಹುಲ್ ಸಿಂಗ್ ಅವರನ್ನು ಸಿಬಿಎಸ್ಇ ಅಧ್ಯಕ್ಷರಾಗಿ ಎರಡು ವರ್ಷದ ಅವಧಿಗೆ ಮುಂದುವರಿಸಲಾಗಿದೆ. ಕೇಂದ್ರ ಸಿಬ್ಬಂದಿ ಮತ್ತು...
Ananthamurthy m Hegde
Aug 8, 20251 min read


ಮಹಾರಾಷ್ಟ್ರ ಸರ್ಕಾರದ ಮಹತ್ವದ ನಿರ್ಣಯ! ಗಣೇಶ ಚತುರ್ಥಿ ಈಗ ಅಧಿಕೃತ ನಾಡಹಬ್ಬ
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಶತಮಾನಕ್ಕೂ ಅಧಿಕ ಕಾಲದಿಂದ ಆಚರಿಸಲಾಗುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಇದೀಗ ಮಹತ್ವದ ಮಾನ್ಯತೆ ಸಿಕ್ಕಿದೆ. ಈ ಇತಿಹಾಸ...
Ananthamurthy m Hegde
Aug 8, 20251 min read


ಸಂಸತ್ ಭವನದಲ್ಲಿ ಮೋದಿ -ಅಮಿತ್ ಶಾ ಭೇಟಿ
ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಭೊಧ್ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ಭವನದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ...
Ananthamurthy m Hegde
Jul 23, 20251 min read


ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ: ತಕ್ಷಣದಿಂದ ಜಾರಿಗೆ- ಕೇಂದ್ರ ಸರ್ಕಾರ
ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ....
Ananthamurthy m Hegde
Jul 23, 20251 min read


ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು ಲೋಕಾರ್ಪಣೆ: ಏನಿದರ ವೈಶಿಷ್ಟ್ಯ?
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ...
Ananthamurthy m Hegde
Jul 14, 20252 min read


ಮೋದಿ ಮುಕುಟಕ್ಕೆ 26ನೇ ಅಂತಾರಾಷ್ಟ್ರೀಯ ಪ್ರಶಸ್ತಿಯ ಗರಿ!
ಬ್ರೆಸಿಲಿಯಾ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಖ್ಯಾತಿ ನಿರಂತರವಾಗಿ ಹೆಚ್ಚುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ಕೌಶಲ್ಯಗಳು ದೇಶವನ್ನು...
Ananthamurthy m Hegde
Jul 9, 20251 min read


ನಾನು ಪಾಕಿಸ್ತಾನ ಸೇನೆಯ ಏಜೆಂಟ್ ಆಗಿದ್ದೆ; ತಪ್ಪೊಪ್ಪಿಕೊಂಡ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ
ದೆಹಲಿ: ಎನ್ಐಎ ಕಸ್ಟಡಿಯಲ್ಲಿರುವ 26/11 ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಯೋತ್ಪಾದಕ ತಹವ್ವೂರ್ ರಾಣಾನ ಕೊನೆಗೂ 26/11 ಮುಂಬೈ ದಾಳಿಯ ಕುರಿತು ಪ್ರಮುಖ ಮಾಹಿತಿ...
Ananthamurthy m Hegde
Jul 8, 20251 min read


ಬಿಜೆಪಿಗೆ ನೂತನ ಸಾರಥಿ: ನಿರ್ಮಲಾ ಸೀತಾರಾಮನ್ ಸೇರಿದಂತೆ ಮೂವರು ಮಹಿಳೆಯರ ಹೆಸರು ಮುಂಚೂಣಿಗೆ!
ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಕುರಿತು ಹೆಚ್ಚುತ್ತಿರುವ ಊಹಾಪೋಹಗಳ ನಡುವೆ ಭೂಪೇಂದ್ರ ಯಾದವ್, ಧರ್ಮೇಂದ್ರ ಪ್ರಧಾನ್, ಮನೋಹರ್ ಲಾಲ್ ಖಟ್ಟರ್,...
Ananthamurthy m Hegde
Jul 7, 20251 min read


ಕೇರಳ ರಾಜ್ಯಕ್ಕೆ ಮತ್ತೆ ವಕ್ಕರಿಸಿದ ನಿಫಾ ವೈರಸ್; 3 ಜಿಲ್ಲೆಗಳಲ್ಲಿ ಹೈ ಅಲರ್ಟ್
ಪಾಲಕ್ಕಾಡ್ : ಕೇರಳದಲ್ಲಿ ಮಾರಕ ನಿಫಾ ವೈರಸ್ ಮತ್ತೆ ವಕ್ಕರಿಸಿದ್ದು, ಪಾಲಕ್ಕಾಡ್ನ 38 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಮೊದಲು ಮಲಪ್ಪುರಂನ 18 ವರ್ಷದ...
Ananthamurthy m Hegde
Jul 5, 20251 min read


ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಅಪಘಾತ, 35 ಅಮರನಾಥ ಯಾತ್ರಿಕರಿಗೆ ಗಾಯ
ಜಮ್ಮು : ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ರಾಂಬನ್ ಜಿಲ್ಲೆಯ ಚಂದರ್ಕೋಟ್ ಪ್ರದೇಶದ ಲಂಗರ್ ಪಾಯಿಂಟ್ನಲ್ಲಿ ನಿಂತಿದ್ದ ಇತರ ಮೂರು ವಾಹನಗಳಿಗೆ ಬಸ್ ಡಿಕ್ಕಿ...
Ananthamurthy m Hegde
Jul 5, 20251 min read


ನಿಷೇಧಿತ ಸಂಘಟನೆಗಳ ಮೂವರು ಉಗ್ರರ ಬಂಧನ
ಇಂಫಾಲ್: ಮಣಿಪುರದ ಇಂಫಾಲ್ ಕಣಿವೆ ಜಿಲ್ಲೆಗಳಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ...
Ananthamurthy m Hegde
Jul 3, 20251 min read


ಪ್ರಧಾನಿ ಮೋದಿ ವಿದೇಶ ಪ್ರವಾಸ ಮುಗಿಸಿ ಬಂದ ನಂತರ ಬಿಜೆಪಿ ಅಧ್ಯಕ್ಷರ ಆಯ್ಕೆ
ನವದೆಹಲಿ: 12ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸ್ಥಳೀಯ ಚುನಾವಣೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಜುಲೈ 9 ಅಥವಾ 10 ರಂದು ತಮ್ಮ ವಿದೇಶ ಪ್ರವಾಸದಿಂದ...
Ananthamurthy m Hegde
Jul 3, 20252 min read


ಸೋನ್ ಪ್ರಯಾಗ್ ಬಳಿ ಭೂಕುಸಿತ; ಕೇದಾರನಾಥ್ ಯಾತ್ರೆಗೆ ತಾತ್ಕಾಲಿಕವಾಗಿ ಸ್ಥಗಿತ
ಉತ್ತರಾಖಂಡ: ಕೇದಾರನಾಥ್ ದೇಗುಲದ ಚಾರಣ ಮಾರ್ಗದಲ್ಲಿರುವ ಸೋನ್ ಪ್ರಯಾಗ್ ಬಳಿಯ ಮುಂಕಟಿಯಾದಲ್ಲಿ ಭಾರಿ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದು, ಕೇದಾರನಾಥ್...
Ananthamurthy m Hegde
Jul 3, 20251 min read


12 ಕೋಟಿ ವೆಚ್ಚದಲ್ಲಿ ಎರಡು ಶುದ್ಧ ಚಿನ್ನದ ಉಯ್ಯಾಲೆ ನಿರ್ಮಿಸುತ್ತಿರುವ ಚೆನ್ನೈನ ಕುಶಲಕರ್ಮಿಗಳು
ಅಯೋಧ್ಯ: ಶ್ರೀರಾಮನ ನಗರವಾದ ಅಯೋಧ್ಯೆಯಲ್ಲಿ ಜೂಲನೋತ್ಸವದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ಈ ಬಾರಿ, ಜುಲೈ 29ರ ಶ್ರಾವಣ ಶುಕ್ಲ ತೃತೀಯದಿಂದ ಆಗಸ್ಟ್ 9ರ...
Ananthamurthy m Hegde
Jul 3, 20251 min read


ಮಧ್ಯಮ ವರ್ಗಕ್ಕೆ ಶೀಘ್ರದಲ್ಲೇ ಜಿಎಸ್ಟಿ ಪರಿಹಾರ
ನವದೆಹಲಿ: ಕೇಂದ್ರ ಸರ್ಕಾರ ಮಧ್ಯಮ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ಪರಿಹಾರ ನೀಡಲು ಸರಕು ಮತ್ತು ಸೇವಾ ತೆರಿಗೆ ದರಗಳಲ್ಲಿ ಕಡಿತದ ಯೋಜನೆಯನ್ನು...
Ananthamurthy m Hegde
Jul 2, 20251 min read


'ಸಮಾಜವಾದಿ', 'ಜಾತ್ಯತೀತ' ಪದಗಳ ಪುನರ್ ಪರಿಶೀಲನೆಗೆ ಕರೆ ನೀಡಿದ ಆರ್ಎಸ್ಎಸ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿರುವ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ಪರಿಶೀಲಿಸುವಂತೆ ಕರೆ ನೀಡಿದ ಆರ್ಎಸ್ಎಸ್ ವಿರುದ್ಧ ಕಾಂಗ್ರೆಸ್ ...
Ananthamurthy m Hegde
Jun 27, 20251 min read


ಮಹಾರಾಷ್ಟ್ರದಲ್ಲಿ ಭಾಷಾ ತುರ್ತು ಪರಿಸ್ಥಿತಿ ಇದೆ
ಮುಂಬೈ: ದೇಶದಾದ್ಯಂತ ಭಾಷಾ ವಿವಾದಗಳು ಆಗಾಗಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುತ್ತದೆ. ಅಂತಹದ್ದೇ ಒಂದು ವಿವಾದ ಮಹಾರಾಷ್ಟ್ರ ಸರ್ಕಾರದ ನಿರ್ಧಾರದಿಂದ...
Ananthamurthy m Hegde
Jun 26, 20251 min read


ತಿರುಪತಿ ದೇವಸ್ಥಾನದ ಪ್ರಾಣದಾನ ಟ್ರಸ್ಟ್ಗೆ 1 ಕೋಟಿ ರೂ. ದೇಣಿಗೆ ನೀಡಿದ Google ಉಪಾಧ್ಯಕ್ಷ
ತಿರುಮಲ ತಿರುಪತಿ ದೇವಸ್ಥಾನದ ಎಸ್ವಿ ಪ್ರಾಣದಾನ ಟ್ರಸ್ಟ್ಗೆ Google ಉಪಾಧ್ಯಕ್ಷ ಚಂದ್ರಶೇಖರ್ ತೋಟ ಅವರು 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ತಿರುಮಲದಲ್ಲಿ TTD...
Ananthamurthy m Hegde
Jun 26, 20251 min read


ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ
ಅಮೆರಿಕಾದಲ್ಲಿನ ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇಪ್ಪತ್ತೆಂಟು ಗಂಟೆಗಳ ನಂತರ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಇತಿಹಾಸ...
Ananthamurthy m Hegde
Jun 26, 20251 min read


ಯುಎಸ್ ಭೇಟಿಗೆ ಅನುಮತಿ; ಕೇಂದ್ರ ಸರ್ಕಾರದ ಯುಟರ್ನ್ ನಡೆ ಪ್ರಶ್ನಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಭೇಟಿಗೆ ವಿದೇಶಾಂಗ ಸಚಿವಾಲಯ ಅನುಮತಿ ನೀಡಿದೆ. ಈ ಹಿಂದೆ ಕೇಂದ್ರ ಸರ್ಕಾರ ಪ್ರಿಯಾಂಕ್ ಖರ್ಗೆ ಅವರ ಭೇಟಿಗೆ ಅನುಮತಿ...
Ananthamurthy m Hegde
Jun 21, 20251 min read


ವಿಮಾನ ಅಪಘಾತದ ನಂತರ ಏರ್ ಇಂಡಿಯಾ ವಿರುದ್ಧ ಕ್ರಮ; ಮೂರು ಅಧಿಕಾರಿಗಳಿಗೆ ಕೊಕ್
ಅಹಮದಾಬಾದ್ ವಿಮಾನ ಅಪಘಾತದ ನಂತರ, ನಾಗರಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾ ವಿರುದ್ಧ ಮೊದಲ ಪ್ರಮುಖ ಕ್ರಮ ಕೈಗೊಂಡಿದೆ. ಅಹಮದಾಬಾದ್ನಲ್ಲಿ ಸಂಭವಿಸಿದ...
Ananthamurthy m Hegde
Jun 21, 20251 min read


ಇರಾನ್ನಿಂದ ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದ 290 ವಿದ್ಯಾರ್ಥಿಗಳಿದ್ದ ವಿಮಾನ
ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನ ತೀವ್ರಗೊಳ್ಳುತ್ತಿರುವ ನಡುವೆಯೇ ಭಾರತ ಸರ್ಕಾರ ಪಶ್ಚಿಮ ಏಷ್ಯಾದಿಂದ ತನ್ನ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರುವ ನಿರ್ಣಾಯಕ...
Ananthamurthy m Hegde
Jun 21, 20251 min read


ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ!
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ...
Ananthamurthy m Hegde
Jun 21, 20251 min read


ವಿಮಾನ ದುರಂತಕ್ಕೆ ಕಾರಣ ತಿಳಿಯಲು ಪಾರದರ್ಶಕ ತನಿಖೆ
ಗುರುವಾರ ಸಂಭವಿಸಿದ ಅಹಮದಾಬಾದ್-ಲಂಡನ್ ನಡುವಿನ ವಿಮಾನ ಅಪಘಾತದ ಬಗ್ಗೆ ಕಾರಣ ತಿಳಿಯಲು ಸಂಪೂರ್ಣ ಪಾರದರ್ಶಕವಾಗಿ ತನಿಖೆ ನಡೆಸಲಾಗುವುದು, ಟಾಟಾ ಗ್ರೂಪ್ ಇತಿಹಾಸದ...
Ananthamurthy m Hegde
Jun 14, 20251 min read


ಖಲಿಸ್ತಾನಿಗಳಿಗೆ ಬಿಗ್ ಶಾಕ್! ಮೋದಿ ಭೇಟಿಗೂ ಮುನ್ನ ಪ್ರಮುಖ ಒಪ್ಪಂದ ಮಾಡಿಕೊಂಡ ಕೆನಡಾ
ಖಲಿಸ್ತಾನಿಗಳ ಕಾರಣದಿಂದ ಭಾರತದೊಂದಿಗೆ ಸಂಬಂಧ ಹದಗೆಡಿಸಿಕೊಂಡಿದ್ದ ಕೆನಡಾಗೆ ಇದೀಗ ಬುದ್ಧಿಬಂದಂತೆ ಕಾಣುತ್ತಿದೆ. ಹಾಗಾಗಿ, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು...
Ananthamurthy m Hegde
Jun 14, 20251 min read


ವಿಮಾನ ದುರಂತದ ಸ್ಥಳದಲ್ಲಿ ಭಗವದ್ಗೀತೆ ಸುರಕ್ಷಿತ!
ಗುರುವಾರ ಅಹಮಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ 171 ಅಪಘಾತದ ಸ್ಥಳದಲ್ಲಿ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆ ಪುಸ್ತಕ ಪತ್ತೆಯಾಗಿದೆ. ತೀವ್ರವಾದ...
Ananthamurthy m Hegde
Jun 14, 20251 min read


ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ
ಅಹಮದಾಬಾದ್: 242 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಗುಜರಾತ್ನ ಅಹಮದಾಬಾದ್ನಲ್ಲಿ ಪತನಗೊಂಡಿದ್ದು, ಸದ್ಯದ ಮಾಹಿತಿಯ ಪ್ರಕಾರ ವಿಮಾನದಲ್ಲಿದ್ದ...
Ananthamurthy m Hegde
Jun 12, 20251 min read


ಮಾನ್ಸೂನ್ ವಿರಾಮದಿಂದ ಶೇ. 25 ರಷ್ಟು ಮಳೆ ಕೊರತೆ: ವರದಿ
ನವದೆಹಲಿ: 4 ದಿನ ಮುಂಚಿತವಾಗಿಯೇ ಭಾರತಕ್ಕೆ ಕಾಲಿಟ್ಟಿದ್ದ ಮಾನ್ಸೂನ್ ಮಾರುತಗಳು ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮಳೆ ಸುರಿಸುತ್ತವೆ ಎಂದು ವರದಿಯಾಗಿತ್ತು. ಆದರೆ...
Ananthamurthy m Hegde
Jun 10, 20251 min read
bottom of page
