top of page
ರಾಜಕೀಯ


ಏನ್ರೀ .. ಒಂದು ಘಟನೆಯಾದ ತಕ್ಷಣವೇ ಏನೋ ಆಗೋಗಿಬಿಡ್ತಾ! ಬೆಂಗಳೂರು ದರೋಡೆ ಬಗ್ಗೆ ಸಚಿವರ ಲಘು ಹೇಳಿಕೆ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಬರಿ ಪ್ರಕರಣದ ಕುರಿತು ಹಲವು ಪ್ರತಿಕ್ರಿಯೆಗಳು ಈಗಾಗಲೇ ಕೇಳಿ ಬರುತ್ತಿವೆ. ಕಾಂಗ್ರಸ್ ನ ಸಚಿವರೊಬ್ಬರು ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಧ್ಯಮದ ನೀಡಿದ ಹೇಳಿಕೆ ಭಾರಿ ಟೀಕೆಗೆ ಗ್ರಾಸವಾಗುವಂತಿದೆ. ಈ ಘಟನೆ ಕುರಿತು ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಬೆಂಗಳೂರು ದರೋಡೆ ಪ್ರಕರಣದ ಬಗ್ಗೆ ಸರ್ಕಾರವನ್ನು ಸಮರ್ಥಿಸುವ ಭರದಲ್ಲಿ ಏನ್ರೀ .. ಒಂದು ಘಟನೆಯಾದ ತಕ್ಷಣವೇ ಏನೋ ಆಗೋಗಿ ಬಿಡ್ತಾ! ಎಂದು ಮಾಧ್ಯಮವನ್ನೇ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಹಾಡು ಹಗಲೇ ಎಟಿಎಂಗೆ ಹಣ ಸಾಗಿಸುವ ವಾಹನವ
Ananthamurthy m Hegde
Nov 20, 20251 min read


ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ: BJP ನಾಯಕ ಅಣ್ಣಾಮಲೈ ಸ್ಫೋಟಕ ಹೇಳಿಕೆ!
ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಈಗ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಪಕ್ಷದ ನಾಯಕತ್ವದ ನಿರಂತರ ನಿರ್ಲಕ್ಷ್ಯ ಮತ್ತು ಎಐಎಡಿಎಂಕೆ ಜೊತೆಗಿನ ವಿವಾದಾತ್ಮಕ ಮೈತ್ರಿಯ ನಡುವೆ, ಅವರು ತಮ್ಮ ತಾಳ್ಮೆಯ ಮಿತಿಯನ್ನು ತಲುಪಿದ್ದಾರೆಂದು ತೋರುತ್ತದೆ. "ನಾನು ಪಕ್ಷದಲ್ಲಿ ಉಳಿಯಲು ಬಯಸಿದರೆ, ನಾನು ಇರುತ್ತೇನೆ; ಇಲ್ಲದಿದ್ದರೆ ನಾನು ಕೃಷಿಗೆ ಮರಳುತ್ತೇನೆ. ಸಮಯ ಬಂದಾಗ, ನಾನು ಮಾತನಾಡುತ್ತೇನೆ. ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೊಯಮತ್ತೂರಿನಲ್ಲಿ ಅಣ್ಣಾಮಲೈ ಹೇಳಿದ್ದಾರೆ. ರಾಜಕೀಯವು ಸ್ವಯಂ
Ananthamurthy m Hegde
Nov 2, 20251 min read


ಪ್ರದೀಪ್ ಈಶ್ವರ್- ಪ್ರತಾಪ್ ಸಿಂಹ ವಾಕ್ಸಮರ ವಿಷಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ; ಯುವ ನಾಯಕರಿಗೆ ಸಚಿವೆ ಹೇಳಿದ್ದೇನು?
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರ ನಡುವಿನ ವೈಯಕ್ತಿಕ ವಾಗ್ದಾಳಿಯ ವಿಷಯವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪರಸ್ಪರ ಈ
Ananthamurthy m Hegde
Nov 2, 20251 min read


ಅಕ್ಟೋಬರ್ 31ರವರೆಗೆ 'ಜಾತಿ ಗಣತಿ' ಸಮೀಕ್ಷೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತೆ ವಿಸ್ತರಿಸಲಾಗಿದೆ. ಇದೀಗ ರಾಜ್ಯಾದ್ಯಂತ ಅಕ್ಟೋಬರ್ 31 ರವರೆಗೆ ಸಮೀಕ್ಷೆ ನಡೆಯಲಿದೆ. ಇದುವರೆಗೆ ಮನೆ-ಮನೆ ಸಮೀಕ್ಷೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಶಿಕ್ಷಕರು, ತಮ್ಮ ಶೈಕ್ಷಣಿಕ ಜವಾಬ್ದಾರಿಗಳಿಗೆ ಮರಳಲಿದ್ದಾರೆ. ಸೆಪ್ಟೆಂಬರ್ 22 ರಂದು (ಜಿಬಿಎ ಪ್ರದೇಶವನ್ನು ಹೊರತುಪಡಿಸಿ) ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ. ಭಾನುವಾರ ಸಂಜೆಯ ವೇಳೆಗೆ
Ananthamurthy m Hegde
Oct 20, 20251 min read


ರಾಜಕೀಯ ಲಾಭಕ್ಕಾಗಿ 'ಮೃದು ಹಿಂದುತ್ವ'ಕ್ಕೆ ಕೈ ಹಾಕುತ್ತಿರುವ ಡಿ.ಕೆ ಶಿವಕುಮಾರ್ - ಡಾ. ಪರಮೇಶ್ವರ್?
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್ಎಸ್ಎಸ್ ಗೀತೆ ಹಾಡಿ ವಿವಾದ ಸೃಷ್ಟಿಸಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ...
Ananthamurthy m Hegde
Sep 15, 20252 min read


EVM ಬದಲು ಬ್ಯಾಲಟ್ ಪೇಪರ್ ಬಳಕೆಗೆ ನಿರ್ಧಾರ: ಸರ್ಕಾರದ ವಿರುದ್ಧ BJP ವಾಗ್ದಾಳಿ; ನಮ್ಮ ಅನುಭವದ ಮೇಲೆ ತೀರ್ಮಾನಿಸಿದ್ದೇವೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬ್ಯಾಲಟ್ ಪೇಪರ್ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ನಡುವೆ...
Ananthamurthy m Hegde
Sep 7, 20251 min read


ಪಕ್ಷ ತೊರೆದು ಜೆಡಿಎಸ್ ಬಾಗಿಲು ಬಡಿದಿದ್ದ ಯಡಿಯೂರಪ್ಪ ಮತ್ತೇಕೆ ಬಿಜೆಪಿಗೆ ಮರಳಿದರು? ಲಿಂಬಾವಳಿ ಅಸಮಾಧಾನ
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್ ಯಡಿಯೂರಪ್ಪ...
Ananthamurthy m Hegde
Jul 9, 20251 min read


10-12ನೇ ತರಗತಿ ಓದಿ, ಸಾವಿರಾರು ಕೋಟಿ ಆಸ್ತಿ ಮಾಡಿರೋ ನೀವೇ ಅದೃಷ್ಟವಂತರು!' ಪ್ರಿಯಾಂಕ್ ಖರ್ಗೆಗೆ ಪ್ರತಾಪ್ ಸಿಂಹ ತಿರುಗೇಟು
ದಾವಣಗೆರೆ: ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ವಾಕ್ಸಮರ ಮುಂದುವರೆದಿದೆ. ಆರ್ಎಸ್ಎಸ್ ಮೇಲಿನ ನಿಷೇಧ ತೆರವು ಮಾಡಿದ್ದೇ...
Ananthamurthy m Hegde
Jul 8, 20252 min read


CM ಸಿದ್ದರಾಮಯ್ಯ ದೆಹಲಿ ಪ್ರಯಾಣ: ಕೇಂದ್ರ- ರಾಜ್ಯದ ನಡುವೆ ಕುದಿಯುತ್ತಿರುವ ಅಸಮಾಧಾನ; ರಾಜ್ಯಪಾಲ ಗೆಹ್ಲೋಟ್ ವಿರುದ್ಧ ದೂರು ಸಾಧ್ಯತೆ?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು...
Ananthamurthy m Hegde
Jun 23, 20252 min read


ಸಿದ್ದು, ಡಿಕೆಶಿಗೆ ದಿಲ್ಲಿ ಅಗ್ನಿಪರೀಕ್ಷೆ, ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆಗುತ್ತಾ ತಲೆದಂಡ? ಕೈ ಕಮಾಂಡ್ನತ್ತ ಚಿತ್ತ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ...
Ananthamurthy m Hegde
Jun 10, 20251 min read


ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಆದೇಶವಾದರೂ ಸರಿ ಉಲ್ಲಂಘಿಸಬಹುದು..': ಭಾಸ್ಕರ್ ರಾವ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್...
Ananthamurthy m Hegde
Jun 10, 20252 min read


ಜನಾಕ್ರೋಶ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಹಾದಿ ತಪ್ಪಿಸುತ್ತಿದ್ದು, ಇದೀಗ ಇದೇ ಯೋಜನೆಗಳು ಹೊರೆಯಾಗಿ ಮಾರ್ಪಟ್ಟಿವೆ ಎಂದು ರಾಜ್ಯ...
Ananthamurthy m Hegde
Apr 17, 20252 min read


ಸೈಲೆಂಟಾಗ್ತಾರಾ, ತಿರುಗಿ ಬೀಳ್ತಾರಾ? ಬಿಜೆಪಿಯಿಂದ ಉಚ್ಚಾಟನೆಗೊಂಡ ರೆಬೆಲ್ ಯತ್ನಾಳ್ ಮುಂದಿನ ಪ್ರಮುಖ 5 ದಾರಿ ಇವು!
ಬೆಂಗಳೂರು : ಬಿಜೆಪಿಯಲ್ಲಿ ರೆಬೆಲ್ ನಾಯಕ ಎಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ತಮ್ಮ ರಾಜಕೀಯ ಜೀವನದಲ್ಲಿ ಕಮಲ...
Ananthamurthy m Hegde
Mar 27, 20252 min read


ಹನಿಟ್ರ್ಯಾಪ್ ಬಗ್ಗೆ ದೂರು ನೀಡಲು ಮುಂದಾದ ರಾಜಣ್ಣ
ಬೆಂಗಳೂರು : ಹನಿಟ್ರ್ಯಾಪ್ (Honeytrap) ಪ್ರಕರಣ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಸಚಿವ ಕೆಎನ್ ರಾಜಣ್ಣ (KN Rajanna) ಮಾಡಿದ ಹನಿಟ್ರ್ಯಾಪ್ ಆರೋಪ...
Ananthamurthy m Hegde
Mar 25, 20251 min read


ಅಲ್ಪಸಂಖ್ಯಾತರಿಗೆ ಧರ್ಮಾಧಾರಿತ ಮೀಸಲಾತಿ ನೀಡಲು ಬಿಡಲ್ಲ, ಅಹೋರಾತ್ರಿ ಹೋರಾಟ: ಎಂಎಲ್ಸಿ ರವಿಕುಮಾರ್
ಕೊಪ್ಪಳ : ' ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿಯವರು ಸಂವಿಧಾನ...
Ananthamurthy m Hegde
Mar 25, 20251 min read


ಡಿಕೆ ಶಿವಕುಮಾರ್ ಬಾಯಲ್ಲಿ ಸಂವಿಧಾನ ಬದಲಾವಣೆ ಮಾತು: ಪೇಚಿಗೆ ಸಿಲುಕಿದ ಹೈಕಮಾಂಡ್
ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವ ವಿಚಾರವಾಗಿ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರಿಗೆ ಕೋಟಾ...
Ananthamurthy m Hegde
Mar 24, 20251 min read


ಮದರಸಾಗಳಲ್ಲಿ ಭಾರತದ ವಿರೋಧಿ ಪಾಠ! ಯತ್ನಾಳ್ ಹೇಳಿಕೆ ಕೋಲಾಹಲ
ಬೆಂಗಳೂರು: ಮದರಸಾಗಳಲ್ಲಿ ಭಾರತದ ವಿರೋಧಿ ಪಾಠ ಹೇಳಿ ಕೊಡಲಾಗ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿತು....
Ananthamurthy m Hegde
Mar 20, 20251 min read


ಸಿದ್ದರಾಮಯ್ಯ ದಿವಾಳಿ ಬಜೆಟ್ ನಿಂದ ಸಾಲದ ಹೊರೆ : ಬಿಜೆಪಿ ಕಿಡಿ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲ ಮಾಡಿ ತುಪ್ಪ ತಿನ್ನು ಎನ್ನುವ ಹಾಗೇ ಈ ಬಾರಿಯ ಅವಧಿಯಲ್ಲಿ ಮೂರು ಬಾರಿಯೂ ಸಾಲದ ಬಜೆಟ್ ಮಂಡಿಸಿದ್ದಾರೆ. ಇಂದು...
Ananthamurthy m Hegde
Mar 19, 20252 min read


ಸಂಚಲನ ಮೂಡಿಸಿದ ಡಿ. ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಕಾಯಿರಿ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಕಾಂಗ್ರೆಸ್ನಲ್ಲಿಈಗ ಬಿಸಿ ಬಿಸಿ...
Ananthamurthy m Hegde
Mar 17, 20251 min read


ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ತನ್ವಿರ್ ಸೇಠ್
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆಂದು ಮಾಜಿ ಸಚಿವ ಮತ್ತು ಕೆಪಿಸಿಸಿ...
Ananthamurthy m Hegde
Mar 16, 20251 min read


ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: BJP ಕಿಡಿ
ಬೆಂಗಳೂರು : ಮುಸ್ಲಿಮರಿಗಷ್ಟೇ ಮೀಸಲಾತಿ ನಿಗದಿಯಾಗಿದ್ದರೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿ ಅಲ್ಪ...
Ananthamurthy m Hegde
Mar 16, 20252 min read


ಎಸ್ಸಿಎಸ್ಪಿ-ಟಿಎಸ್ಪಿಯ ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲೂ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು...
Ananthamurthy m Hegde
Mar 14, 20251 min read


ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ; ಹೊಸ ರಾಷ್ಟ್ರಾಧ್ಯಕ್ಷರ ಘೋಷಣೆ?
ನವದೆಹಲಿ: ಏಪ್ರಿಲ್ 18 ರಿಂದ 20 ರವರೆಗೆ ಬಿಜೆಪಿ ತನ್ನ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ ಬೆಂಗಳೂರಿನಲ್ಲಿ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ....
Ananthamurthy m Hegde
Mar 14, 20251 min read


ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸಮಾವೇಶ: ಶೆಟ್ಟರ್
ಬೆಳಗಾವಿ : ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸಮಾವೇಶ ನಡೆಸುತ್ತಿದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ ಅವರು ಭಾನುವಾರ ವಾಗ್ದಾಳಿ...
Ananthamurthy m Hegde
Jan 20, 20251 min read


ದಿಲ್ಲಿಯಲ್ಲಿ ಫ್ರೀ ಬೀಸ್ ಘೋಷಣೆ ಮಾಡಿದ ಬಿಜೆಪಿ
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆ ಗೆಲ್ಲಲು ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಪ್ರಕಟಿಸಿರುವ ಉಚಿತ ಕೊಡುಗೆಗಳ ಬೆನ್ನತ್ತಿರುವ ಬಿಜೆಪಿ ಕೂಡ ಚುನಾವಣೆ...
Ananthamurthy m Hegde
Jan 18, 20252 min read


ಅಖಾಡಕ್ಕಿಳಿದ ಬಿಎಸ್ ವೈ : ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್ ?
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಭಿನ್ನಮತ, ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಖಾಡಕ್ಕಿಳಿದಿದ್ದು,...
Ananthamurthy m Hegde
Jan 11, 20252 min read


ಕಾಂಗ್ರೆಸ್ ಸರಕಾರದ ಪ್ರತಿ ಸಹಿಯೂ ಮಾರಾಟಕ್ಕಿದೆ : ಕುಮಾರ ಸ್ವಾಮಿ ಆರೋಪ
ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದ್ದು, ಪ್ರತಿಯೊಂದು ಸಹಿಯನ್ನೂ ಮಾರಾಟಕ್ಕೆ ಇಟ್ಟಿದೆ ಎಂದು ಕೇಂದ್ರ...
Ananthamurthy m Hegde
Jan 11, 20251 min read


ರಾಜ್ಯ ಕಾಂಗ್ರೆಸ್ ಸರಕಾರ ಮನೆಹಾಳ ಸರಕಾರ : ಆರ್. ಅಶೋಕ್ ಕಿಡಿ
ಬೆಂಗಳೂರು (ಜ.07): ನಮ್ಮ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಮನೆಹಾಳ ಸರ್ಕಾರ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು 60% ಕಮಿಷನ್ ಪಡೆಯುತ್ತಿದೆ ಮತ್ತು...
Ananthamurthy m Hegde
Jan 7, 20252 min read


ಬಿಜೆಪಿ ಬಣ ಬಡಿದಾಟಕ್ಕೆ ಬಿಳಲಿದೆಯಾ ಬ್ರೇಕ್ ?
ರಾಜ್ಯ ಬಿಜೆಪಿ ಭಿನ್ನಮತಕ್ಕೆ ಬೀಳುತ್ತಾ ಬ್ರೇಕ್? ಹೌದು ಇಂತಹದೊಂದು ಕುತೂಹಲ ಕೆರಳಿಸಿದ್ದು ನಡ್ಡಾ ರಾಜ್ಯ ಪ್ರವಾಸ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ...
Ananthamurthy m Hegde
Jan 4, 20252 min read


ಹೊಸ ವರ್ಷದಲ್ಲಿ ಬಿಜೆಪಿಗಿದೆ ಹಲವು ಸವಾಲು!
ನವದೆಹಲಿ: 2025ನೇ ವರ್ಷ ಪ್ರಾರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತಾರೂಢ ಬಿಜೆಪಿ ತನ್ನ ಮುಂದಿನ ಚುನಾವಣಾ ಪಯಣದಲ್ಲಿ ಸಾಧನೆಗಳನ್ನು ನಂಬಿ ಹೋಗುವುದಕ್ಕಿಂತ ಹೆಚ್ಚಿನ...
Ananthamurthy m Hegde
Jan 1, 20252 min read


ಶೋಕಾಚರಣೆ ನಡುವೆ ವಿಯೆಟ್ನಾಮ್ ಗೆ ಹಾರಿದ ರಾಹುಲ್ ಗಾಂಧಿ : ಬಿಜೆಪಿಗರಿಂದ ಟೀಕೆ
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ, ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಲೋಕಸಭೆ ವಿಪಕ್ಷ ನಾಯಕ...
Ananthamurthy m Hegde
Jan 1, 20251 min read


ಸರಕಾರಿ ಹಣದಲ್ಲಿ ಕಾಂಗ್ರೆಸ್ ಜಾತ್ರೆ : ಪ್ರಹ್ಲಾದ್ ಜೋಶಿ ಕಿಡಿ
ಧಾರವಾಡ: ಸರ್ಕಾರದ ಹಣದಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಚರಣೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ...
Ananthamurthy m Hegde
Dec 27, 20241 min read


ಐಟಿ, ಬಿಟಿ ದೂರದೃಷ್ಟಿತ್ವ - ಇದು ಮನಮೋಹನ್ ಸಿಂಗ್ ಕೊಡುಗೆ!
1991ರಲ್ಲಿದೇಶದ ಅರ್ಥವ್ಯವಸ್ಥೆ ದಿವಾಳಿ ಅಂಚಿಗೆ ತಲುಪಿತ್ತು. ಅದನ್ನು ಸರಿಪಡಿಸಿ, ಇಂದು ವಿಶ್ವದ ಬಲಿಷ್ಠ ಅರ್ಥವ್ಯವಸ್ಥೆಗಳಲ್ಲಿಭಾರತವೂ ಒಂದು ಎನ್ನುವಂತಾಗಲು...
Ananthamurthy m Hegde
Dec 27, 20243 min read


ಮನಮೋಹನ ಸಿಂಗ್ ಕಿಂಗ್ ಆಗಿದ್ದೇ ಅಚ್ಚರಿ
ಒಮ್ಮೆಯೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸದ ರಾಜಕಾರಣದಲ್ಲಿ ಅಷ್ಟೇನೂ 'ಅನುಭವ ಹೊಂದಿಲ್ಲದ ಡಾ.ಮನಮೋಹನ ಸಿಂಗ್ ಅವರು 2004ರಲ್ಲಿ ಮೊದಲ ಬಾರಿ ಪ್ರಧಾನಿಯಾಗಿದ್ದೇ ಅಚ್ಚರಿ....
Ananthamurthy m Hegde
Dec 27, 20241 min read


ಜ.8 ಕ್ಕೆ ಜಂಟಿ ಸಂಸದೀಯ ಸಮಿತಿಯ ಸಭೆ
ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ...
Ananthamurthy m Hegde
Dec 24, 20241 min read
bottom of page





