

ಏನ್ರೀ .. ಒಂದು ಘಟನೆಯಾದ ತಕ್ಷಣವೇ ಏನೋ ಆಗೋಗಿಬಿಡ್ತಾ! ಬೆಂಗಳೂರು ದರೋಡೆ ಬಗ್ಗೆ ಸಚಿವರ ಲಘು ಹೇಳಿಕೆ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಬರಿ ಪ್ರಕರಣದ ಕುರಿತು ಹಲವು ಪ್ರತಿಕ್ರಿಯೆಗಳು ಈಗಾಗಲೇ ಕೇಳಿ ಬರುತ್ತಿವೆ. ಕಾಂಗ್ರಸ್ ನ ಸಚಿವರೊಬ್ಬರು ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಧ್ಯಮದ ನೀಡಿದ ಹೇಳಿಕೆ ಭಾರಿ ಟೀಕೆಗೆ ಗ್ರಾಸವಾಗುವಂತಿದೆ. ಈ ಘಟನೆ ಕುರಿತು ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಬೆಂಗಳೂರು ದರೋಡೆ ಪ್ರಕರಣದ ಬಗ್ಗೆ ಸರ್ಕಾರವನ್ನು ಸಮರ್ಥಿಸುವ ಭರದಲ್ಲಿ ಏನ್ರೀ .. ಒಂದು ಘಟನೆಯಾದ ತಕ್ಷಣವೇ ಏನೋ ಆಗೋಗಿ ಬಿಡ್ತಾ! ಎಂದು ಮಾಧ್ಯಮವನ್ನೇ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಹಾಡು ಹಗಲೇ ಎಟಿಎಂಗೆ ಹಣ ಸಾಗಿಸುವ ವಾಹನವ
5 days ago1 min read


ಸೊಸೈಟಿ ಬಲವರ್ಧನೆಗೆ ಕೇಂದ್ರದ ಮಹತ್ವದ ಕ್ರಮ : 3 ಬೆಳೆಗಳ ಕಮಿಷನ್ ಹೆಚ್ಚಳ - ಯಾವ ಬೆಳೆಗಳಿಗೆ?
ಹೊಸದಿಲ್ಲಿ : ಕೇಂದ್ರ ಸರ್ಕಾರ, ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳದ ಕಮಿಷನ್ ಅನ್ನು ಸಮಾಂತರವಾಗಿ 27 ರೂಪಾಯಿ ಹೆಚ್ಚಿಸಿ ಸೊಸೈಟಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ರಚಿಸಿದ ಸಮಿತಿಯು ಪಡಿತರ ಧಾನ್ಯಗಳ ಕಮಿಷನ್ ಪರಿಷ್ಕರಣೆಗೆ ಶಿಫಾರಸ್ಸು ಮಾಡಿತ್ತು. ಅದರನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ಸೊಸೈಟಿಗಳ ಬಲವರ್ಧನೆ ಮತ್ತು ರೈತರಿಗೂ ಹೆಚ್ಚಿನ ಅನುಕೂಲ ವಾಗುವಂತೆ ಈ ಪಡಿತರ ಧಾನ್ಯಗಳ ಕಮಿಷನ್ ಅನ್ನು ಪರಿಷ್ಕರಿಸಿ ದೇಶದ ಪಡಿತರ ವ್ಯವಸ್ಥ
5 days ago2 min read


ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಪ್ರತಿ ವರ್ಷ ಐವರಿಗೆ ಪ್ರಶಸ್ತಿ, ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕ ನ ಹೆಸರಿನಲ್ಲಿ ಪ್ರತಿ ವರ್ಷ ಕನಿಷ್ಠ ಐವರು ಪರಿಸರವಾದಿಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ನಗರದ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. '' ತಿಮ್ಮಕ್ಕನ ಹೆಸರಿನಲ್ಲಿ ಪ್ರಶಸ್ತಿ ನೀಡುವ ಉದ್ದೇಶದಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ರೂ. ದತ್ತಿ ನಿಧಿ ಸ್ಥಾಪಿಸಿ ಠೇವಣಿಯಿಂದ ಬಡ್ಡಿ ಮೊತ್ತದಲ್ಲಿ ಪ್ರತಿ ವರ್ಷವೂ ಐವರಿಗೆ ಪ್ರಶಸ್ತಿ ನೀಡಲಾಗುವುದು,'' ಎಂದರು. ''ನ
5 days ago1 min read





