ಬಿಎಸ್ ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಇದೆ; ಬಂಧಿಸಿ ವಿಚಾರಣೆ ನಡೆಸಿ - ಸಚಿವ ಬೈರತಿ ಸುರೇಶ್
Oct 21, 2024
1 min read
Updated: Oct 22, 2024
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದ್ದು, ಕೂಡಲೇ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಭಾರತದ ಇಸ್ರೋ, ತನ್ನ ಬಾಹ್ಯಾಕಾಶ ಸಾಧನೆಗೆ ಮತ್ತೊಂದು ಗರಿಯನ್ನು ಸೇರಿಸಿಕೊಂಡಿದೆ. ಅಮೆರಿಕದ AST ಸ್ಪೇಸ್ಮೊಬೈಲ್ ಸಂಸ್ಥೆಯ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು, ಇಸ್ರೋದ LVM-M6 ಬಾಹುಬಲಿ ರಾಕೆಟ್ ಯಶಸ್ವಿಯಾಗಿ ಕಡಿಮೆ ಭೂಕಕ್ಷೆಗೆ ಸೇರಿಸಿದೆ. ಇಸ್ರೋ ಇದೇ ಮೊದಲ ಬಾರಿಗೆ ಅತಿದೊಡ್ಡ ವಾಣಿಜ್ಯ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಕಾರ್ಯಾಚರಣೆಯ ಮಹತ್ವವೇನು? ದೂರಸಂಪರ್ಕ ಕ್ಷೇತ್ರದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಇಲ್ಲಿದೆ ಮಾಹಿತಿ. ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಪ್ರಾಬಲ್ಯಕ್ಕೆ ಮುನ್ನುಡಿ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಬರಿ ಪ್ರಕರಣದ ಕುರಿತು ಹಲವು ಪ್ರತಿಕ್ರಿಯೆಗಳು ಈಗಾಗಲೇ ಕೇಳಿ ಬರುತ್ತಿವೆ. ಕಾಂಗ್ರಸ್ ನ ಸಚಿವರೊಬ್ಬರು ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಧ್ಯಮದ ನೀಡಿದ ಹೇಳಿಕೆ ಭಾರಿ ಟೀಕೆಗೆ ಗ್ರಾಸವಾಗುವಂತಿದೆ. ಈ ಘಟನೆ ಕುರಿತು ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಬೆಂಗಳೂರು ದರೋಡೆ ಪ್ರಕರಣದ ಬಗ್ಗೆ ಸರ್ಕಾರವನ್ನು ಸಮರ್ಥಿಸುವ ಭರದಲ್ಲಿ ಏನ್ರೀ .. ಒಂದು ಘಟನೆಯಾದ ತಕ್ಷಣವೇ ಏನೋ ಆಗೋಗಿ ಬಿಡ್ತಾ! ಎಂದು ಮಾಧ್ಯಮವನ್ನೇ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಹಾಡು ಹಗಲೇ ಎಟಿಎಂಗೆ ಹಣ ಸಾಗಿಸುವ ವಾಹನವ
ಹೊಸದಿಲ್ಲಿ : ಕೇಂದ್ರ ಸರ್ಕಾರ, ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳದ ಕಮಿಷನ್ ಅನ್ನು ಸಮಾಂತರವಾಗಿ 27 ರೂಪಾಯಿ ಹೆಚ್ಚಿಸಿ ಸೊಸೈಟಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ರಚಿಸಿದ ಸಮಿತಿಯು ಪಡಿತರ ಧಾನ್ಯಗಳ ಕಮಿಷನ್ ಪರಿಷ್ಕರಣೆಗೆ ಶಿಫಾರಸ್ಸು ಮಾಡಿತ್ತು. ಅದರನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ಸೊಸೈಟಿಗಳ ಬಲವರ್ಧನೆ ಮತ್ತು ರೈತರಿಗೂ ಹೆಚ್ಚಿನ ಅನುಕೂಲ ವಾಗುವಂತೆ ಈ ಪಡಿತರ ಧಾನ್ಯಗಳ ಕಮಿಷನ್ ಅನ್ನು ಪರಿಷ್ಕರಿಸಿ ದೇಶದ ಪಡಿತರ ವ್ಯವಸ್ಥ
Comments