top of page

ರೈತರಿಂದ ಬೃಹತ್ ಪ್ರತಿಭಟನೆ

  • Writer: Ananthamurthy m Hegde
    Ananthamurthy m Hegde
  • Nov 26, 2024
  • 1 min read

ಶಿರಸಿ: ಕರ್ನಾಟಕ ರಾಜ್ಯ ಹಸಿರು ಸೇನೆ ಮತ್ತು ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು. ದಾಸನಕೊಪ್ಪ ಬನವಾಸಿ ಸರ್ಕಲ್ ನ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರೈತರ ಸಾಲ ಮನ್ನಾ, ಬೆಳೆವಿಮೆ ಜಮಾ, ಅತಿವೃಷ್ಟಿ ಪರಿಹಾರಕ್ಕೆ ರೈತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ರೈತ ಮುಖಂಡರು ಭಾಗಿಯಾಗಿದ್ದರು.

Comments


Top Stories

bottom of page