top of page

ಹಣ್ಣಿನ ಅಂಗಡಿಗೆ ಬೆಂಕಿ : ಅಪಾರ ನಷ್ಟ

Writer: Ananthamurthy m Hegde
Ananthamurthy m Hegde
Dec 26, 2024
1 min read

ಭಟ್ಕಳ: ಪಟ್ಟಣದಲ್ಲಿ ಹಣ್ಣಿನ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿ ಸುಟ್ಟು ಕರಕಲಾದ ಘಟನೆ ನಡೆದಿದೆ. ತಾಲೂಕಾ ಪಂಚಾಯತ ಮುಂಭಾಗದಲ್ಲಿರುವ ರಾಮಚಂದ್ರ ನಾಯ್ಕ ಎನ್ನುವವರಿಗೆ ಸೇರಿದ ಹಣ್ಣಿನ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಅಪಾರ ನಷ್ಟ ಸಂಭವಿಸಿದೆ.

Comments


Top Stories

1/322
bottom of page