top of page
ರಾಜ್ಯ


ನಂದೊಳ್ಳಿಯಲ್ಲಿ ವಾಲಿ ಮೋಕ್ಷ ತಾಳಮದ್ದಲೆ
ಯಲ್ಲಾಪುರ: ತಾಲೂಕಿನ ನಂದೊಳ್ಳಿಯಲ್ಲಿ ಶ್ರೀ ವೀರಮಾರುತಿ ತಾಳಮದ್ದಲೆ ಕೂಟದ ಸಂಯೋಜನೆಯಲ್ಲಿ ವಾಲಿ ಮೋಕ್ಷ ತಾಳಮದ್ದಲೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ...
Ananthamurthy m Hegde
Sep 8, 20251 min read


ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಚಾತುರ್ಮಾಸ್ಯ ವ್ರತ ಸಂಪನ್ನ : ಚಂದಗುಳಿಯಲ್ಲಿ ಪೂಜೆ ಸಲ್ಲಿಸಿ ಸೀಮೋಲ್ಲಂಘನ
ಯಲ್ಲಾಪುರ: ತಾಲೂಕಿನ ಚಂದಗುಳಿ ಘಂಟೆ ಗಣಪತಿ ದೇವಸ್ಥಾನದಲ್ಲಿ ಎರಡು ತಿಂಗಳಿನಿಂದ ಅನುಷ್ಠಾನದಲ್ಲಿದ್ದ ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಚಾತುರ್ಮಾಸ್ಯ ವ್ರತ...
Ananthamurthy m Hegde
Sep 8, 20251 min read


ಯಲ್ಲಾಪುರದಲ್ಲಿ ನಾರಾಯಣ ಗುರುಗಳ ಜಯಂತಿ ಆಚರಣೆ
ಯಲ್ಲಾಪುರ: ಸಮಾಜದಲ್ಲಿ ರೂಢಿಯಲ್ಲಿದ್ದ ಹಲವು ಅನಿಷ್ಠ ಪದ್ದತಿಗಳನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದರು ಎಂದು ಪಪಂ ಅಧ್ಯಕ್ಷೆ ನರ್ಮದಾ...
Ananthamurthy m Hegde
Sep 8, 20251 min read


ಪ್ರಕೃತಿ ವಿಕೋಪದ ಅನಾಹುತಕ್ಕೆ ತಕ್ಷಣ ಸ್ಪಂದಿಸುತ್ತೇನೆ : ಶಾಸಕ ಭೀಮಣ್ಣ
ಸಿದ್ದಾಪುರ: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹಾಗೂ ನಮ್ಮ ರಾಜ್ಯದ ಉಸ್ತುವಾರಿಯಾಗಿರುವಂತಹ ಸುರ್ಜೆವಾಲಾರವರು ಅವರು ನಮ್ಮೆಲ್ಲ ಶಾಸಕರನ್ನು ವೈಯಕ್ತಿಕವಾಗಿ...
Ananthamurthy m Hegde
Jul 8, 20251 min read


೬ ತಿಂಗಳಿನಿಂದ ಬಿಡುಗಡೆಯಾಗದ ಅನುದಾನ
ಕಾರವಾರ : ಜಾನುವಾರುಗಳು ಜೀವ ಕಳೆದುಕೊಂಡರೆ ಹೈನುಗಾರರಿಗೆ ಆರ್ಥಿಕ ನೆರವು ನೀಡುವ 'ಅನುಗ್ರಹ' ಯೋಜನೆಗೆ ಹಣ ಬಿಡುಗಡೆ ಆಗುತ್ತಿಲ್ಲ ಎಂಬ ಆರೋಪ ಜಿಲ್ಲೆಯಲ್ಲಿ...
Ananthamurthy m Hegde
Jul 3, 20251 min read


ದಶ ಲಕ್ಷ ಗಿಡ ನೆಡುವ ಅಭಿಯಾನಕ್ಕೆ ಉತ್ತಮ ಸ್ಪಂದನೆ
ಕಾರವಾರ : ಉತ್ತರಕನ್ನಡ ಜಿಲ್ಲೆಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಂಡ ದಶಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಜನರಿಂದ...
Ananthamurthy m Hegde
Jun 27, 20251 min read


ಆಗುಂಬೆ ಘಾಟ್ ನಲ್ಲಿ ನಾಳೆಯಿಂದ ಮೂರುವರೆ ತಿಂಗಳು ಭಾರೀ ವಾಹನ ಸಂಚಾರಕ್ಕೆ ನಿಷೇಧ
ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ...
Ananthamurthy m Hegde
Jun 14, 20251 min read


ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ; ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ
ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿವೆ ಭಾರೀ ಮಳೆ ಅನಾಹುತವನ್ನೇ ಸೃಷ್ಠಿಸಿದೆ. ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 766 E ದೇವಿಮನೆ...
Ananthamurthy m Hegde
Jun 14, 20251 min read


ರಾಜ್ಯದಲ್ಲಿ ಇನ್ನು ೫ ದಿನ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್...
Ananthamurthy m Hegde
May 22, 20251 min read


ಸಿದ್ದಾಪುರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ್
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಬೇಡ್ಕಣಿ...
Ananthamurthy m Hegde
May 18, 20251 min read


ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರತಾಲೂಕಿನ ಇಡಗುಂದಿ ಶಾಲೆಯ ಎದುರು ನಡೆದಿದೆ. ಯಲ್ಲಾಪುರ...
Ananthamurthy m Hegde
May 12, 20251 min read


ಸಾಮಾನ್ಯ ಸಭೆಯಲ್ಲಿ ಭುಗಿಲೆದ್ದ ಅಸಮಾಧಾನ
ಯಲ್ಲಾಪುರ: ಪಟ್ಟಣದ ಅಂಬೇಡ್ಕರ್ ಗಲ್ಲಿಯಲ್ಲಿ ಏ.14 ಅಂಬೇಡ್ಕರ್ ಜಯಂತಿಯೊಳಗೆ ಅಂಗನವಾಡಿ ಕಟ್ಟಡ ನಿರ್ಮಿಸಬೇಕೆಂದು ಆಗ್ರಹಿಸಿ ಸದಸ್ಯರಾದ ಶ್ಯಾಮಿಲಿ ಪಾಟಣಕರ್,ನಾಗರಾಜ...
Ananthamurthy m Hegde
Mar 14, 20251 min read


ಭಟ್ಕಳದಲ್ಲಿ ಅಕ್ರಮ ಕೋಣ ಸಾಗಾಟ : ಇಬ್ಬರ ಬಂಧನ
ಕಾರವಾರ: ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ...
Ananthamurthy m Hegde
Mar 14, 20251 min read


ಯಲ್ಲಾಪುರ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆ
ಯಲ್ಲಾಪುರ : ಯಲ್ಲಾಪುರ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಗಾಳಿ ಸಹಿತ ಮಳೆಯಾಗಿದ್ದು, ಇಡಗುಂದಿ, ವಜ್ರಳ್ಳಿ, ಕಳಚೆ ಭಾಗದಲ್ಲಿ ಜೋರಾದ...
Ananthamurthy m Hegde
Feb 22, 20251 min read
ಇಂದು ಬ್ರಹ್ಮ ಕಪಾಲ , ಕಂಸ ವಧೆ ಯಕ್ಷಗಾನ
ಹೊನ್ನಾವರ: ಇಲ್ಲಿನ ಹಡಿನಬಾಳದ ಶ್ರೀ ಸಿದ್ಧಿ ವಿನಾಯಕ ಯಕ್ಷಗಾನ ಕಲಾ ಕೇಂದ್ರ ಕಪ್ಪೆ ಕೆರೆ ವತಿಯಿಂದ ದಿ. ಮಹಾದೇವ ಹೆಗಡೆ ಸಂಸ್ಮರಣೆ ಕಾರ್ಯಕ್ರಮ ಫೆ.೪ ರಂದು ನಡೆಯಲಿದೆ...
Ananthamurthy m Hegde
Feb 4, 20251 min read


ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದ ದುಷ್ಕರ್ಮಿಗಳು
ಉತ್ತರ ಕನ್ನಡ: ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದುಷ್ಕರ್ಮಿಯೊಬ್ಬ ಹಸುಗಳ ಕೆಚ್ಚಲನ್ನು ಕತ್ತರಿಸಿ ಕ್ರೌರ್ಯತೆ ಮೆರೆದಿದ್ದ. ಇದರ ಬೆನ್ನಲ್ಲೇ ಮೈಸೂರಿನಲ್ಲಿ...
Ananthamurthy m Hegde
Jan 20, 20251 min read


ಯೋಗ ಸಮ್ಮೇಳನ ಒಂದು ಜಾಗೃತಿಯ ಕಾರ್ಯಕ್ರಮ
ಯಲ್ಲಾಪುರ: ಯೋಗದಿಂದ ಆರೋಗ್ಯ, ಮಾನಸಿಕ, ಶಾರೀರಿಕ, ಎಲ್ಲ ಸಂಪತ್ತನ್ನು ಗಳಿಸಬಹುದು. ಆ ನೆಲೆಯಲ್ಲಿ ಯೋಗ ಸಮ್ಮೇಳನವನ್ನು ಹಮ್ಮಿಕೊಂಡಿರುವುದು ಒಂದು ಜಾಗೃತಿಯ...
Ananthamurthy m Hegde
Jan 13, 20252 min read


ನೀರು ಸೇವಿಸಿ ಸಾರ್ವಜನಿಕರು ಅಸ್ವಸ್ಥ
ಯಲ್ಲಾಪುರ: ತಾಲೂಕಿನ ಹುಣಶೆಟ್ಟಿಕೊಪ್ಪ ಆಯುಷ್ಮಾನ್ ಆರೋಗ್ಯ ಮಂದಿರ ವ್ಯಾಪ್ತಿಯ ಡೋಮಗೇರಿ ಗೌಳಿವಾಡ ಪ್ರದೇಶದ ಓವರಹೆಡ್ ಟ್ಯಾಂಕಿನಿಂದ ಸರಬರಾಜು ಮಾಡಿದ ನೀರಿನಲ್ಲಿ...
Ananthamurthy m Hegde
Jan 13, 20251 min read


ಭಟ್ಕಳದಲ್ಲಿ ಭೂ ಸುರಕ್ಷಾ ಯೋಜನೆಗೆ ಸಚಿವ ಮಂಕಾಳ ವೈದ್ಯ ಚಾಲನೆ
ಭಟ್ಕಳ: ಇಲ್ಲಿನ ತಾಲೂಕು ಆಡಳಿತಸೌಧದಲ್ಲಿ ತಾಲೂಕು ಆಡಳಿತದ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂದಾಖಲೆಗಳ ಡಿಜಿಟಲೀಕರಣದ ಭೂ ಸುರಕ್ಷಾ ಕಾರ್ಯಕ್ರಮಕ್ಕೆ...
Ananthamurthy m Hegde
Jan 13, 20251 min read


ಶಾಸಕರ ಅನುದಾನದಿಂದ ಭಟ್ಕಳ ಪೊಲೀಸ್ ಇಲಾಖೆಗೆ ನೂತನ ಕಾರ್
ಭಟ್ಕಳ: ಶಾಸಕರ ಅನುದಾನದಿಂದ ಭಟ್ಕಳ ಪೊಲೀಸ ಇಲಾಖೆಗೆ ಖರೀದಿಸಿದ ನೂತನ ಕಾರನ್ನು ಸಚಿವ ಮಂಕಾಳ್ ವೈದ್ಯ ಭಟ್ಕಳ ಡಿ.ವೈ.ಎಸ್ಪಿ ಮಹೇಶ ಕೆ. ಅವರಿಗೆ ಹಸ್ತಾಂತರ...
Ananthamurthy m Hegde
Jan 13, 20251 min read


ಅನಂತಮೂರ್ತಿ ಹೆಗಡೆ ಹೋರಾಟಕ್ಕೆ ಸಂದ ಜಯ
ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್...
Ananthamurthy m Hegde
Jan 7, 20252 min read


ಕಾಡು ಹಂದಿ ದಾಳಿ : ಮೂವರಿಗೆ ಗಾಯ
ಯಲ್ಲಾಪುರ: ಕಾಡು ಹಂದಿ ದಾಳಿಯಿಂದ ಮೂವರು ಗಾಯಗೊಂಡ ಘಟನೆ ತಾಲೂಕಿನ ಕುಂದರಗಿ ಸಮೀಪದ ಹೆಮ್ಮಾಡಿಯಲ್ಲಿ ಗುರುವಾರ ನಡೆದಿದೆ. ಗಂಗಾಧರ ಮಡಿವಾಳ, ಪಾಂಡುರಂಗ ಮಡಿವಾಳ ಹಾಗೂ...
Ananthamurthy m Hegde
Jan 4, 20251 min read


ತಿಂಗಳು ಕಳೆದರೂ ದುರಸ್ತಿಯಾಗದ ಆಡಳಿತಸೌಧದ ಲಿಫ್ಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಆಡಳಿತ ಸೌಧದ ಲಿಫ್ಟ್ ವ್ಯವಸ್ಥೆ ಕೆಟ್ಟು ಹಲವು ತಿಂಗಳು ಕಳೆದರೂ ದುರಸ್ತಿ ಮಾಡಿಸುವ ಯಾವ ಲಕ್ಷಣವೂ ಕಂಡು ಬರುತ್ತಿಲ್ಲ....
Ananthamurthy m Hegde
Jan 2, 20251 min read
bottom of page





